ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ, ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು 

ಶಿವಮೊಗ್ಗ  (ಸಿಟಿ ರೌಂಡ್ಸ್ ನ್ಯೂಸ್ )
ಅಣ್ಣಪ್ಪ ಎಂ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ *ದಿನಾಂಕ ೨೧-೧೦-೨೦೨೪ ರಂದು ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನ ಶಿವಮೊಗ್ಗದಲ್ಲಿ . ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ , ಜಿಲ್ಲಾ ಪಂಚಾಯತ್ ಮುಖ್ಯ

ಕಾರ್ಯನಿರ್ವಾಹಣ ಅಧಿಕಾರಿ ಹೇಮಂತ್ ಎಸ್, ಶಿವಮೊಗ್ಗ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಮಂಜುನಾಥ್ ನಾಯಕ್,

ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಠಾಣೆಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

You may have missed