ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!
ಸಿಟಿರೌಂಡ್ಸ್ ನ್ಯೂಸ್ ಬಿಗ್ ಇಂಫ್ಯಾಕ್ಟ್ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಸಾರ್ವಜನಿಕರು ಹೇಳುವ ಪ್ರಕಾರ ಮಂಜುನಾಥ್ ಎಲೆಕ್ಟ್ರಿಕಲ್ ಗುತ್ತಿಗೆದಾರರು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಲಂಚವನ್ನು ನೀಡಿರಬಹುದೆ ಎಂಬ ಸಂಶಯವೂ ಹಲವು ಬಡಾವಣೆಯ ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನ ಪಡಲು ಕಾರಣ. ಬೀದಿ ದೀಪಗಳನ್ನು ವರ್ಷದಲ್ಲಿ ಹಲವು ಬಾರಿ ಬದಲಾವಣೆ ಮಾಡಲಾಗಿದೆ ಇನ್ನು ಕೆಲವು ಕಡೆ ದುರಸ್ತಿಯಲ್ಲಿಯೇ ಬಿಡಲಾಗಿದೆ. ಹಾಗಾದರೆ ಗುತ್ತಿಗೆದಾರನಾದ ಮಂಜುನಾಥ್ ಎಲೆಕ್ಟ್ರಿಕಲ್ ರವರ ವಿರುದ್ಧ ಕಾನೂನು ಕ್ರಮ ಜರಗಿಸುತ್ತಿಲ್ಲವೇಕೆ. ಸಂಬಂಧ ಪಟ್ಟಂತಹ ಅಧಿಕಾರಿಗಳಿಗೆ ದೂರು ನೀಡಿದ್ದರು ಕ್ರಮ ಕೈಗೊಳ್ಳುತ್ತಿಲ್ಲವೇಕೆ. ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಎಂಬ ಹೆಸರಿನಲ್ಲಿ ನೂರಾರು ಕೋಟಿ ಸಾರ್ವಜನಿಕರ ತೆರಿಗೆ ಹಣದಿಂದ ಅನುಷ್ಠಾನಗೊಂಡಂತಹ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಅನೇಕ ಬಡಾವಣೆಯಲ್ಲಿ ಬೀದಿ ದೀಪಗಳು ದುರಸ್ತಿಯಾಗಿ ಕತ್ತಲಲ್ಲಿ ಓಡಾಡುವಂತಾಗಿದೆ. ತಮ್ಮ ಸಮಸ್ಯೆಯನ್ನು ಬಗೆಹರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರಿಗೆ ಶಿವಮೊಗ್ಗ ನಗರದ ಸಾರ್ವಜನಿಕರಿಂದ ದೂರು.
More Stories
ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!
ಸಿಟಿರೌಂಡ್ಸ್ ನ್ಯೂಸ್ ಬಿಗ್ ಇಂಫ್ಯಾಕ್ಟ್ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …