ಶಿವಮೊಗ್ಗ: ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ ಎಂ
ಶಿವಮೊಗ್ಗ ತಾಲೂಕು ಕಚೇರಿಯ ನೌಕರನಾದ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತ್ ಎಸ್ ಆರ್. ಎಂಬಾತನು. ಅಗಸವಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಒಳಪಟ್ಟಂತಹ ಹೊಸೂರು ಗ್ರಾಮದ ನಿವಾಸಿ ಮುನಿರಂಗೇಗೌಡ ಎನ್ . ಎಂಬ ವ್ಯಕ್ತಿಯ ಪಿತ್ರಾರ್ಜಿತ ಆಸ್ತಿಯಾದ 2ಎಕರೆ ಜಮೀನು ಅಜ್ಜನ ಆಸ್ತಿಯನ್ನು ಅಜ್ಜನ ಮರಣದ ನಂತರ ಮುನಿ ರಂಗೇಗೌಡರವರ ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಿಕೊಡಲು ಸುಮಾರು 25,000 ಹಣವನ್ನು ಲಂಚವಾಗಿ ನೀಡುವುದಾದರೆ ನಿಮ್ಮ ಅಜ್ಜನ ಆಸ್ತಿಯಾದ ಎರಡು ಎಕ್ಕರೆ ಜಮೀನು ಆಸ್ತಿಯನ್ನು ಪೌತಿ ಖಾತೆ ಮಾಡಿಕೊಡುತ್ತೇನೆಂದು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ.
More Stories
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಜನಪ್ರತಿನಿಧಿಗಳ ಕರೆಗೆ ಅಧಿಕಾರಿಗಳು ಡೋಂಟ್ ಕೇರ್ :ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ರೋಶ..!!