ಶಿವಮೊಗ್ಗ ಸಿಟಿ ರೌಂಡ್ಸ್ ನ್ಯೂಸ್
ಅಣ್ಣಪ್ಪ. ಎಂ
ಭದ್ರಾವತಿ: 21-02-2025, ಭದ್ರಾವತಿ ನಿವಾಸಿ ಆದ ರೌಡಿಶೀಟರ್ ಗುಂಡ ಅಲಿಯಾಸ್ ರವಿ ಎಂಬ ಅಪರಾಧಿಯನ್ನು ಭದ್ರಾವತಿ ನಗರದಲ್ಲಿ ಪ್ರಕರಣದ ವಿಚಾರವಾಗಿ ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಅಪರಾಧಿ ಗುಂಡ ಅಲಿಯಾಸ್ ರವಿ ಹಲ್ಲೆ ಮಾಡಲು ಮುಂದಾದಾಗ, ಆತ್ಮ ರಕ್ಷಣೆಗಾಗಿ ಪೊಲೀಸ್ ಅಧಿಕಾರಿ ಕೃಷ್ಣ ಎಂಬವರು. ಅಪರಾಧಿ ಗುಂಡ ಅಲಿಯಾಸ್ ರವಿ ಎಂಬಾತನ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಅಪರಾಧಿ ಗುಂಡ ಅಲಿಯಾಸ್ ರವಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಗುಂಡ ಅಲಿಯಾಸ್ ರವಿ ಎಂಬಾತನು ನಾಲ್ಕು ಪ್ರಕರಣದಲ್ಲಿ ಕಾನೂನಿಗೆ ಬೇಕಾದಂತಹ ಅಪರಾಧಿಯಾಗಿದ್ದು . ಇವನನ್ನು ಬಂಧಿಸುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
More Stories
ಸಿಎಲ್ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …
ಯುವ ಪ್ರೇಮಿಗಳೇ ಇವನ ಟಾರ್ಗೆಟ್…. ಮಂಜುನಾಥನಾಯ್ಕ ಇವನ ಹಿಂದಿದೆಯೇ ದೊಡ್ಡ ರಾಬರಿ ಗ್ಯಾಂಗ್ …?
ಜನಪ್ರತಿನಿಧಿಗಳ ಕರೆಗೆ ಅಧಿಕಾರಿಗಳು ಡೋಂಟ್ ಕೇರ್ :ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜನಪ್ರತಿನಿಧಿಗಳ ಆಕ್ರೋಶ..!!