Breaking News

ಸೀಸದಿಂದ ಮಕ್ಕಳ ಮೆದುಳಿಗೆ ಹಾನಿ:ಡಾ.ತುಪ್ಪಿಲ್ ವೆಂಕಟೇಶ್!! ಕುರಿ ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ..!! ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!!.!!

ಸಾವಿರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ : (ಎಂ ಎಸ್‌ ಪಿ) ಜಾರಿಗೋಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಸರ್ಕಾರಕ್ಕೆ ಒತ್ತಾಯ..!!

ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕ ಕಾ ನಿ ಪ ಧ್ವನಿ ಸಂಘ ಬೆಂಬಲ..!!

ಸಿಟಿರೌಂಡ್ಸ್‌ ನ್ಯೂಸ್‌ ಬಿಗ್‌ ಇಂಫ್ಯಾಕ್ಟ್‌ 125 ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ದಾಳಿ 52 ವಾಹನಗಳು ವಶಕ್ಕೆ ..!!

ಸಿಎಲ್‌ 2 ಮಧ್ಯದಂಗಡಿಗಳಿಗೆ ನಿಯಮಗಳೇ ಇಲ್ಲ : ಮಾಂಸಾಹಾರಿ ಹೋಟೆಲ್ಗಳಲ್ಲಿ ಮಧ್ಯ ಮಾರಾಟಕ್ಕೆ ಕಾನೂನಿನ ಭಯವೇ ಇಲ್ಲ … ಪ್ರತಿನಿತ್ಯ ಅಪಘಾತಗಳೆ …. ಸಾರ್ವಜನಿಕರ ಜೀವಗಳಿಗೆ ಬೆಲೆಯೇ ಇಲ್ಲ …

5 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಬೇಸಿಗೆ ಶಿಬಿರ…!

 

ಶಿವಮೊಗ್ಗ. : ಸಿಟಿ ರೌಂಡ್ಸ್ ನ್ಯೂಸ್

ಅಣ್ಣಪ್ಪ ಎಂ.

 

ಶಿವಮೊಗ್ಗ.ಮೇ.7 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ ಹಾಗೂ ಜಿಲ್ಲಾ ಬಾಲಭವನ ಸಮಿತಿ ಶಿವಮೊಗ್ಗ ಇವರುಗಳ ಸಹಯೋಗದೊಂದಿಗೆ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಮೇ 12 ರಂದು ಕಾಶೀಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬೇಸಿಗೆ ಶಿಬಿರದಲ್ಲಿ 5 ರಿಂದ 15 ವರ್ಷದೊಳಗಿನ ಮಕ್ಕಳು ಪಾಲ್ಗೊಳಲು ಅವಕಾಶವಿದ್ದು, ನೃತ್ಯ, ಸಂಗೀತ, ಚಿತ್ರಕಲೆ ಮತ್ತು ಕರಕುಶಲ ಕಲೆ, ರಂಗ ಚಟುವಟಿಕೆಗಳಿರುತ್ತವೆ. ಈ ಶಿಬಿರದಲ್ಲಿ ಪಾಲ್ಗೊಳಲು ಬಯಸುವವರು ಅರ್ಜಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯನ್ನು ಮತ್ತು ಬಾಲಭವನ ಕಾರ್ಯಕ್ರಮ ಸಂಯೋಜಕರಾದ ಮಂಜುಳ ಆರ್. ಮೊ.ಸಂ. 9353617934 ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.